ಹಲವು ವರುಷಗಳ ಮೊದಲು ಒಂದು ಸಂಕ್ರಾಂತಿಯ ಮಾರನೇ ದಿನ ವಿಮರ್ಶಕ ಪ್ರೊಫೆಸರ್ ಕಿ.ರಂ.ನಾಗರಾಜರನ್ನ ಬೈಕಿನಲ್ಲಿ ಕೂರಿಸಿಕೋಂಡು ಮಂಗಳೂರಿನ ಬೆನ್ನ ಹಿಂದೆ ಇರುವ ಒಂದು ಅಪರೂಪದ ಜಾಗಕ್ಕೆ ಕರೆದುಕೊಂಡು ಹೋಗಿದ್ದೆ. ಈ ಜಾಗ ತುಂಬಾ ಅಪರೂಪ.ಯಾಕೆಂದರೆ ಈ ಜಾಗ… more →
The Mysore PostRasheed wrote 1 year ago: ಹಲವು ವರುಷಗಳ ಮೊದಲು ಒಂದು ಸಂಕ್ರಾಂತಿಯ ಮಾರನೇ ದಿನ ವಿಮರ್ಶಕ ಪ್ರೊಫೆಸರ್ ಕಿ.ರಂ.ನಾಗರಾಜರನ್ನ ಬೈಕಿನಲ್ಲಿ ಕೂರಿಸಿಕೋಂಡು … more →
Rasheed wrote 1 year ago: ಒಬ್ಬ ಸಾಧಾರಣ ಮತ ಪಂಡಿತ. ಇನ್ನೊಬ್ಬ ಅಲೆಮಾರೀ ದರ್ವೇಶಿ. ಒಬ್ಬ ದರ್ಮಗ್ರಂಥಗಳನ್ನು ಅರೆದು ಕುಡಿದವನು.ಇನ್ನೊಬ್ಬ ಕಾಡು … more →
Rasheed wrote 1 year ago: ಎಷ್ಟೇ ಕೀಟಲೆ ಮಾಡಬಾರದೆಂದಿಟ್ಟುಕೊಂಡರೂ ಹಾಗೆ ಮಾಡಲಾಗದಿರುವುದೇ ಇಲ್ಲ ಎಲ್ಲ ಕೀಟಲೆ ಮುಗಿಸಿ ಇನ್ನು ಗಂಭೀರವಾಗಿರಬೇಕೆ … more →
Rasheed wrote 1 year ago: ಪ್ರಿಯ ಸಖ, ಈ ಕಾಲಂ-ಗೀಲಂ ಎಲ್ಲ ಬಿಟ್ಟು ಸುಮ್ಮನೆ ಒಂದು ಪತ್ರ ಬರೆಯುತ್ತಾ ನಡುನಡುವೆ ನಿಂಬೂ ಟೀ ಹೀರುತ್ತಾ ಆಷಾಡ … more →
Rasheed wrote 1 year ago: ಇಪ್ಪತ್ತು ವರ್ಷಗಳಹಿಂದೆ ಒಂದುದಿನ ವಿಶ್ವನಾಥನ ಚಪ್ಪಲಿಯನ್ನು ಬಡವರು ಕದಿಯದೇ ಇದ್ದಿದ್ದರೆ ಬಹುಶಃ ಆತ ಈ ದಿನಗಳಲ್ಲಿ ಒಂದ … more →
Rasheed wrote 1 year ago: `ಈ ಹಿಂದೆ ಕುಂಞಮ್ಮದನ ಮದುವೆಯ ಅಲ್ಲೋಲ ಕಲ್ಲೋಲದ ಕುರಿತು ಏನನ್ನೂ ಹೇಳದೆ ನೀನು ಬಚಾವಾದೆ.ಈ ವಾರವೂ ನೀನು ಅದನ್ನು ಬರೆಯ … more →
Rasheed wrote 2 years ago: ’ಸಾರ್,ಕವಿಗಳಿಗೆ ಸಾಮಾಜಿಕ ಬದ್ಧತೆ ಇರಬೇಕೂ ಅಂತೀರಾ?’ ಆಗ ತಾನೇ ಮೀಸೆ ಮೂಡಲು ತೊಡಗಿದ್ದ ಆ ಹುಡುಗ ಮುಖ … more →
Rasheed wrote 2 years ago: ಆಗಲೇ ಆರೇಳು ಮಕ್ಕಳಿದ್ದ ನಮ್ಮ ಮನೆಗೆ ಅದು ಯಾವುದೋ ಹೊತ್ತಲ್ಲಿ ನಮ್ಮ ಹಾಗೇ ಇದ್ದ ಇನ್ನೊಬ್ಬಳು ಹುಡುಗಿ ಬಂದು ಸೇ … more →
Rasheed wrote 2 years ago: ’ನೀನು ಬರೆಯುವುದರಲ್ಲಿ ನನಗೆ ಯಾವ ಪ್ರಯೋಜನವೂ ಕಾಣಿಸುವುದಿಲ್ಲ.ನೀನು ಬರೆಯುವುದು,ಅಲೆಯುವುದು,ಅದರಿಂದ … more →
Rasheed wrote 2 years ago: ಉರಿಯುತ್ತಿರುವ ಗುಲ್ಬರ್ಗಾ ಶಹರಿನಲ್ಲಿ ತಣ್ಣಗಿರುವ ಕೆಲವು ನಿಗೂಢ ತಾಣಗಳಿವೆ. ಎಷ್ಟೇ ಉರಿಯಿದ್ದರೂ ಒಳಹೊಕ್ಕೊಡನೆ ಅವ್ಯಕ್ … more →
Rasheed wrote 2 years ago: ಕಾವಿಗೆ ಕುಂತ ಆಲಸಿ ಹೇಂಟೆಯಂತೆ, ಎಲ್ಲರನ್ನು ಎದುರು ಹಾಕಿಕೊಂಡಿರುವ ಪ್ರೇಮಿಯಂತೆ ಏನೂ ಬರೆಯಲಾಗದೆ ಕಂಪ್ಯೂಟರ್ ಪ … more →
Rasheed wrote 2 years ago: ಸಂಜೆ ಉರಿ ಬಿಸಿಲ ಲ್ಲಿ ನಿದ್ದೆ ಅರ್ದಕ್ಕೆ ಬಿಟ್ಟು ಮಕ್ಕಳಿಗೆ ಮುಸಂಬಿ ಸುಲಿಯತ್ತ ಕೂತಿದ್ದೆ ಬೆವರು,ಸಂಕಟ,ಕನ … more →
Rasheed wrote 2 years ago: ಹಿಂದೆ ಎಂದೂ ಕಾಣದಂತಹ ಸುಖದ ನೋವಿನ ತಳಮಳದ ಈ ಕನಸನ್ನು ಹೇಗೆ ಹೇಳಲಿ? ಸುರಿಯುವ ಜಿಟಿಜಿಟಿ ಮಳೆ ನಿಂತು ಈ ಮೈಸೂರು ಮಂದಹಾಸ … more →
Rasheed wrote 2 years ago: ‘ಎನ್ನ ಕರದೊಳಗಿದ್ದು ಎನ್ನೊಳೇತಕೆ ಮುನಿವೆ?’ ಮಲ್ಲಿಕಾರ್ಜುನ ಮನ್ಸೂರ್ ಹಾಡುತ್ತಿದ್ದಾರೆ. ‘ಕ … more →
Rasheed wrote 2 years ago: [ಕಿ.ರಂ,ಲಂಕೇಶ್ ಜೊತೆಯಲ್ಲಿ] ಬಹುಶಃ ಬದುಕಿದ್ದರೆ ಲಂಕೇಶರಿಗೆ ೭೧ ವರ್ಷ ತುಂಬಿ ಎರಡು ತಿಂಗಳಾಗುತ್ತಿತ್ತು. ಈ ತುಂಬುತ್ … more →
Rasheed wrote 2 years ago: ಈ ನಡುರಾತ್ರಿಯಲ್ಲಿ ಆ ಕೂಗು ಹಾಗೆಯೇ ಇನ್ನೂ ಕೇಳಿಸುತ್ತಿದೆ.ಕಾಲ ಇಷ್ಟು ಕಳೆದಿದ್ದರೂ ಆ ಕೂಗು ಇನ್ನೂ ಹಾಗೆಯೇ.ಕಾಫಿ ತ … more →
Rasheed wrote 2 years ago: ಒಂದು ಬಟ್ಟಲು ಗೇರು ಹಣ್ಣಿನ ಸಾರವನ್ನು ಎದುರಿಟ್ಟುಕೊಂಡು ಕುಳಿತಿರುವೆ.ಇಳಿಸಲಾಗುತ್ತಿಲ್ಲ.ಅಷ್ಟು ಘಾಟು. ಇಳಿಸದಿರಲಾಗು … more →
Rasheed wrote 2 years ago: ಚತುರ ಗೆರಿಲ್ಲಾ ಹೋರಾಟಗಾರನ ಹಾಗೆ ಮೈಸೂರಿನ ಒಂದೊಂದು ರಸ್ತೆಯ ಮೇಲೆ ಒಂದೊಂದು ಸಂಜೆ ದಾಳಿ ನಡೆಸಿ ಸಾಲುಮರಗಳ ಸೊಂಟ ಮುರಿ … more →
Rasheed wrote 2 years ago: ಮೇ ಮಾಸದ ಈ ಇರುಳಿನಲ್ಲಿ ಒಬ್ಬನೇ ಕುಳಿತು ಮೇಘಾಲಯದ ಕನಸು ಕಾಣುತ್ತಿರುವೆ. ಶಾಂತಾ ಅವರ ನೆನಪಾಗುತ್ತಿದೆ. ಶಾಂತಾ … more →