ಪಲ್ಲವಿ: ಧರಣಿಗೆ ದೊರೆಯೆಂದು ನಂಬಿದೆ ಇಂಥ ಪರಮ ಲೋಭಿಯೆಂಬುದರಿಯೆ ಶ್ರೀ ಹರಿಯೆ ಚರಣಗಳು: ಕಾಡಿ ಬೇಡುವರಿಗೆ ಕೊಡಲಾರದೆ ಅಂಜಿ ಓಡಿ ನೀರೊಳು ಸೇರಿಕೊಂಡೆ ಬೇಗ ಹೇಡಿಯ ತೆರದಲಿ ಮೋರೆಯ ತೋರದೆ ಓಡಿ ಅರಣ್ಯದಿ ಮೃಗಗಳ ಸೇರಿದೆ ಬಡವರ ಬಿನ್ನಹ ಲಾಲಿಸದೆ ಹಲ… more →
ಪುರಂದರ ದರ್ಶನneelanjana wrote 1 year ago: ಪಲ್ಲವಿ: ಧರಣಿಗೆ ದೊರೆಯೆಂದು ನಂಬಿದೆ ಇಂಥ ಪರಮ ಲೋಭಿಯೆಂಬುದರಿಯೆ ಶ್ರೀ ಹರಿಯೆ ಚರಣಗಳು: ಕಾಡಿ ಬೇಡುವರಿಗೆ ಕೊಡಲಾರದೆ ಅಂ … more →
neelanjana wrote 1 year ago: ಪಲ್ಲವಿ: ಕೇಳಲೊಲ್ಲನೆ ಎನ್ನ ಮಾತನು ರಂಗ ಕಾಳಿಯಮರ್ದನ ಕೃಷ್ಣಗೆ ಪೇಳೆ ಗೋಪ್ಯಮ್ಮ ಬುದ್ಧಿ ಚರಣ : 1: ಬಿಟ್ಟ ಕಂಗಳ ಮುಚ್ಚಲ … more →
neelanjana wrote 1 year ago: ಇವನ ಪಿಡಿದುಕೊಂಡು ಹೋಗೆಲೋ ಜೋಗಿ ಇವ ನಮ್ಮ ಮಾತು ಕೇಳದೆ ಪುಂಡನಾದ ||ಪ|| ಆಡುತಾಡುತ ಹೋಗಿ ನೀರಲ್ಲಿ ಮುಳುಗಿದ | ಬೇಡವೆಂದ … more →
neelanjana wrote 1 year ago: ಪಲ್ಲವಿ: ಕಾಳಿಯ ಮರ್ದನ ರಂಗಗೆ ಹೇಳೆ ಗೋಪಮ್ಮ ಬುದ್ಧಿ ಕೇಳಲೊಲ್ಲನು ಎನ್ನ ಮಾತನು ಚರಣ: ದಿಟ್ಟ ನೀರೊಳು ಕಣ್ಣ ಮುಚ್ಚನೆ … more →
neelanjana wrote 1 year ago: ತರಳೆ ರನ್ನೆ ಕಪ್ಪು ಮೈಯವ ಯಾತರ ಚಲುವನೇ ? ಕರಿಯ ಜಟೆಯ ಜೋಗಿಗಿಂತ ಉತ್ತಮನಲ್ಲವೇನೆ ? ಜಲಧಿಯೊಳು ವಾಸವೇನೆ ಮನೆಗಳು ಇಲ್ಲವ … more →
neelanjana wrote 1 year ago: ಪಲ್ಲವಿ: ಪೊಂಗೊಳಲೂದುತಿಹ ಯದುಕುಲೋತ್ತುಂಗ ಅನುಪಲ್ಲವಿ: ತಿಂಗಳಪಾಂಗನೆ ರಜತ ಶುಭಾಂಗ ಚರಣ: 1: ಸಲಿಲಚರ ಧರಾಧರನು ಇಳೆಧರೋಜ … more →
neelanjana wrote 1 year ago: ಮಕುಟಕ್ಕೆ ಮಂಗಳ ಮಚ್ಚಾವತಾರಗೆ ಮುಖಕ್ಕೆ ಮಂಗಳ ಮುದ್ದು ಕೂರ್ಮನಿಗೆ ಸುಕಂಠಕ್ಕೆ ಮಂಗಳ ಸೂಕರ ರೂಪಗೆ ನಖಕ್ಕೆ ಮಂಗಳ ನರಸಿಂಗ … more →
neelanjana wrote 1 year ago: ಪಲ್ಲವಿ: ಪಂಕಜ ಮುಖಿಯರೆಲ್ಲರು ಬಂದು ಲಕ್ಷ್ಮೀ ವೇಂಕಟರಮಣಗಾರತಿ ಎತ್ತಿರೆ ಚರಣ: 1: ಮತ್ಸ್ಯಾವತಾರಗೆ ಮಂದರೋದ್ಧಾರಗೆ ಅಚ್ಚ … more →
neelanjana wrote 1 year ago: ಪಲ್ಲವಿ: ಇವಗೇಕೆ ಶೃಂಗಾರ ಇವಗೇಕೆ ಬಂಗಾರ? ಅನುಪಲ್ಲವಿ: ಕಾಡ ಕರಡಿಯಂತೆ ಪೋಲುವ ದೇಹಕ್ಕೆ ಚರಣ ೧: ನೀರೊಳಗೆ ಮುಳುಗಿದವಗೆ … more →
neelanjana wrote 1 year ago: ಇವಗೇಕೆ ಪರಿಮಳ. ರಾಗ: ಯದುಕುಲಕಾಂಭೋಜಿ. ತ್ರಿಪುಟ ತಾಳ. ಪಲ್ಲವಿ: ಇವಗೇಕೆ ಪರಿಮಳ ಇವಗೇಕೆ ಶೃಂಗಾರ ? ಅನುಪಲ್ಲವಿ: ನ … more →
neelanjana wrote 1 year ago: ಮಂಗಳಂ ಜಯ ಮಂಗಳಂ ಜಯ ಮಂಗಳಂ ಜಯ ಮಂಗಳಂ ||ಪಲ್ಲವಿ|| ಚರಿಸುವ ಜಲದಲ್ಲಿ ಮತ್ಸ್ಯಾವತಾರಗೆ ಧರೆಯ ಬೆನ್ನಲಿ ಪೊತ್ತ ಕೂರ್ಮನಿಗ … more →
neelanjana wrote 1 year ago: ಪಲ್ಲವಿ: ಎಂಥವನೆಂಥವನೆ ರಂಗಯ್ಯ ಎಂಥವನೆಂಥವನೆ ಚರಣ: ೧: ಆಗಮವನು ತಂದವನೆ ರಂಗ ಬೇಗದಿ ಗಿರಿಯ ಪೊತ್ತವನೆ ಮೂಗಿಂದ ಭೂಮಿಯನೆ … more →
neelanjana wrote 1 year ago: ಪಲ್ಲವಿ: ಧರಣಿಗೆ ದೊರೆಯೆಂದು ನಂಬಿದೆ ಇಂಥ ಪರಮ ಲೋಭಿಯೆಂಬುದರಿಯೆ ಶ್ರೀ ಹರಿಯೆ ಚರಣಗಳು: ಕಾಡಿ ಬೇಡುವರಿಗೆ ಕೊಡಲಾರದೆ ಅಂ … more →
neelanjana wrote 1 year ago: ಪಲ್ಲವಿ: ಬಾರಯ್ಯ ವೆಂಕಟರಮಣ ಭಾಗ್ಯದ ನಿಧಿಯೆ ಅನುಪಲ್ಲವಿ ಬಾರೊ ವಿಶ್ವಂಭರನೇ ಬಾರೋ ಭಕ್ತರ ಸಲಹುವನೇ ಬಾರೋ ಚರಣಗಳು: ೧: ವ … more →
neelanjana wrote 1 year ago: ೧. ಅಪ್ಪಪ್ಪಾ ನೀ ನೋಡಪ್ಪ ಮೈಯಲ್ಲವು ಕೆಸರಪ್ಪ ಕಪ್ಪು ಬಡಿವುದೇನಪ್ಪ ತೊಳೆವೆನೊ ನೀ ಬಾರಪ್ಪ ೨: ಬಾರಪ್ಪ ನೀ ಬಾರಪ್ಪ ಭಾರ … more →
neelanjana wrote 1 year ago: ಪಲ್ಲವಿ: ಅಂಬೆಗಾಲಿಕ್ಕುತಲಿ ಬಂದ ಗೋವಿಂದ ಅನುಪಲ್ಲವಿ : ಅಂಬುಜನಾಭ ದಯದಿಂದ ಎನ್ನ ಮನೆಗೆ ಚರಣಗಳು: ಜಲಚರ ಜಲವಾಸ ಧರಣಿಧರ … more →