ಶುಕ್ರವಾರದ ಬೆಳಗು ಹೂವಂತೆ ಹಗುರಾಗಿದೆ.ರಾತ್ರಿ ಹಾಜರಾಗಿ ಅತ್ತು ಹಂಗಿಸಿ ಕಿರಿಕಿರಿ ಮಾಡಿ ನಾನು ಬದುಕಿರುವುದೇ ತಪ್ಪು ಎನ್ನುವಂತೆ ಶಪಿಸಿ ನಟಿಕೆ ಮುರಿದು ಕೊನೆಗೆ ಹೋಗುವಾಗ ಕರುಣೆಯಿಂದ ಒಮ್ಮೆ ನೋಡಿ ನಕ್ಕು ಹೋದ ಪ್ರತಿಮೆಗಳಂತಹ ಕಥಾ ಪಾತ್ರಗಳು … more →
The Mysore PostNatesha Babu wrote 3 weeks ago: ಭಾಷೆ ಎಂದರೆ ಭಾವಾವೇಶ. ಎದೆಯ ತುಂಬ ನವೋಲ್ಲಾಸ. ಭಾಷೆ ಎಂದರೆ ಪುಳಕ. ಭಾಷೆ ಎನ್ನುವುದು ಕೇವಲ ಸಂವಹನ ಮಾಧ್ಯಮ ಮಾತ್ರವಲ್ಲ. … more →
Natesha Babu wrote 4 months ago: ಯಾರಿಗೂ ಪುರುಸೊತ್ತಿಲ್ಲ. ಎಲ್ಲರೂ ಎಲ್ಲೆಲ್ಲಿದ್ದಾರೋ ಅಲ್ಲಲ್ಲಿಯೇ ಕಳೆದು ಹೋಗಿದ್ದಾರೆ. ಕಳೆದು ಹೋಗುವ ಅನಿವಾರ್ಯತೆಯನ್ನ … more →
Natesha Babu wrote 8 months ago: ಅಮೆರಿಕದಲ್ಲಿನ ಸದ್ಯದ ಸ್ಥಿತಿ, ಆರ್ಥಿಕ ಹಿಂಜರಿತ, ಹೊಸ ಲ್ಯಾಪ್ಟಾಪ್, ಮೊಬೈಲ್, ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ, ಬರ … more →
Natesha Babu wrote 1 year ago: (ಸಂತೆ: ಭಾಗ-೨) ಸಿರಾ ಎನ್ನೋ ಬರದೂರು ಉದ್ದುದ್ದ ಅಡ್ಡದ್ದ ಬೆಳೆದರೂ, ಸಂತೆಯ ಗತ್ತು-ಗಮ್ಮತ್ತು ಒಂದು ಚೂರು ಕಡಿಮೆಯಾಗಿಲ್ … more →
pbanagi wrote 1 year ago: ಕಂಬನಿ ಕಾಣದಿರಲೆಂದು ಮಳೆಯಲ್ಲಿ ಅಳುತ್ತಿದ್ದವ ಪ್ರತಿ ಹನಿಯಲ್ಲೂ ಅವಳನ್ನೇ ಹುಡುಕುತ್ತಿದ್ದ. ಅವಳು ಕಾಣಲೇ ಇಲ್ಲ. ದಿಗಿಲಾ … more →
pbanagi wrote 1 year ago: ಮಳೆ ಬರೇ ಮಳೆಯಲ್ಲ! ಅದೊಂದು ಸುಮಧುರ ಕಾವ್ಯ, ದಿಗಂತದಾಚೆಗೆ ದೊರೆಯಬಹುದಾದ ಅನುಭೂತಿ, ಸೃಷ್ಟಿಯ ಸುಂದರ ದೃಶ್ಯಾವಳಿಗಳ ಮುಖ … more →
ನಾವಡ wrote 1 year ago: ಹೌದು, ನೀವು ಹೇಳಿದಂತೆಯೇ ಆಯಿತು. ಕಣ್ಣು ತುಂಬಿ ಬಂದಿತು. ಹೃದಯ ಭಾರವಾಯಿತು. ಆದರೂ ಹೊರಟು ಬಂದೆ. ನನ್ನ ಮಗ ಋತುಪರ್ಣ ಶಾ … more →
ನಾವಡ wrote 1 year ago: ಮನಸ್ಸಿನೊಳಗೆ ಖುಷಿ ಕುಣಿದಾಡುತ್ತಿದೆ ; ಹಾಗೇ ಸುಮ್ಮನೆ ಬೀಸಿ ಬರುವ ಗಾಳಿಗೆ ಸಂಪಿಗೆ ಎಸಳುಗಳು ತೂಗಾಡಿದ ಹಾಗೆ.ಜೂ. ೧೧ ರ … more →
ಚಾಮರಾಜ ಸವಡಿ wrote 1 year ago: ಆತ್ಮೀಯರೇ, ಬನ್ನಿ, ನಿಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಿ. - ಚಾಮರಾಜ ಸವಡಿ … more →
pbanagi wrote 1 year ago: ಅಮ್ಮಾ ಎಂದರೆ ಏನೋ ಹರುಷವು… ನಮ್ಮ ಬಾಳಿಗೆ ನೀನೇ ದೈವವು… ಅಮ್ಮನ ಬೆಚ್ಚನೆ ಮಡಿಲಿನ ನೆನಪು ಈಗಾಗಲೇ ಆಗಿರಬೇ … more →
pbanagi wrote 1 year ago: ಪ್ರೀತಿ ಕಡಲೋ, ಮುಗಿಲೋ, ಮಳೆಯೋ ಮತ್ತಿನ್ನೇನೋ? ನನಗೊಂದೂ ಗೊತ್ತಿಲ್ಲ. ಆದರೆ ಈ ಪರಿಯ ಹೋಲಿಕೆ ಪ್ರೀತಿಯ ಅರ್ಥವನ್ನು ಸೀಮಿ … more →
Rasheed wrote 2 years ago: ಶುಕ್ರವಾರದ ಬೆಳಗು ಹೂವಂತೆ ಹಗುರಾಗಿದೆ.ರಾತ್ರಿ ಹಾಜರಾಗಿ ಅತ್ತು ಹಂಗಿಸಿ ಕಿರಿಕಿರಿ ಮಾಡಿ ನಾನು ಬದುಕಿರುವುದೇ ತಪ್ಪು ಎ … more →
Rasheed wrote 2 years ago: ಯಾಕೆ ಈ ಪ್ರೇಮದ ಜೀವಕೆ ಸಾವಿನ ಚಿಂತೆ….. ಪುಟ್ಟ ಹುಡುಗಿಯಾಗಿದ್ದ ಈ ಚಂದದ ಹುಡುಗಿ ಈಗ ದೊಡ್ಡವಳಾದ ಮೇಲೂ ಮರೆಯ … more →
Rasheed wrote 2 years ago: ಈಗಲೂ ಬರೆಯಲಿಕ್ಕಾಗಿಯೇ ಬದುಕಿರುವ ಈ ಶತಮಾನದ ಅದ್ಭುತ ಕಥೆಗಾರ ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್.ಇನ್ನೂ ಉಳಿದಿರುವ ಕಥೆ … more →
Rasheed wrote 2 years ago: ನನ್ನ ಪ್ರೀತಿಯ ಆಮಿತಾತ ಎಂಬ ಅಜ್ಜಿ ತೀರಿಹೋದರು ಎಂದು ನಿರ್ವಿಕಾರವಾಗಿ ಆಕೆಗೆ ಹೇಳಿ ಆಕೆಂದ ಅನುಕಂಪಭರಿತ ಸಾಂತ್ವನದ ಮಾತು … more →