Lost your password?

Blogs about: ಮಾತಿಗೂ ಆಚೆ

Featured Blog

ಓ ಎಳೆಯ ಜೀವಗಳೆ .. ..2 comments

Rasheed wrote 2 years ago: ಹಲವು ವರ್ಷಗಳ ಹಿಂದೆ ಮಂಗಳೂರಿನ ಬಳಿ ಐದು ಮಂದಿ ಬಾಲಕಿಯರು ಕೊಳದಲ್ಲಿದೋಣಿ ಮಗುಚಿ ನೀರಲ್ಲಿ ಮುಳುಗಿ ತೀರಿಹೋದರು. ನಾನು ಅ … more →

ಇಂದೆನಗೆ ಆಹಾರ ಸಿಕ್ಕಿತು!1 comment

Rasheed wrote 2 years ago: ಎಷ್ಟು ಬರೆಯಬೇಕೆಂದು ಕುಳಿತರೂ ಏನೂ ಬರೆಯಲಾಗುತ್ತಲೇ ಇಲ್ಲ. ಇಷ್ಟು ಹೊತ್ತಾದರೂ ಬೆಳಗು ಇನ್ನೂ ದಿಕ್ಕೆಟ್ಟು ಮಲಗಿರುವಂತೆ … more →

ಹತ್ತು ವರುಷದ ಹಿಂದೆ ಮನೆಯೊಳಗೆ ಬಂದ ಪ್ರೀತಿಯ ಬಸ್ಸು6 comments

Rasheed wrote 2 years ago: ಮಂಗಳೂರಿನ ಮಳೆಗೆ ಬೇಜಾರು ಬಂದು ಹೋಗಿ, ರಜೆ ಹಾಕಿ ಬಸ್ಸಿನಲ್ಲಿ ಕುಳಿತು, ಮಳೆಯ ಮಂಗಳೂರನ್ನು ದಾಟಿ, ಮಳೆ ಬೀಳುತ್ತಲೇ ಇರು … more →

ಲಂಕೇಶ್ ಪತ್ರಿಕೆಗೆ ಹದಿನೈದು ತುಂಬಿದಾಗ1 comment

Rasheed wrote 2 years ago:  [೧೯೯೫ ರಲ್ಲಿ ಬರೆದದ್ದು] ಆಗ ನಾವು ಹುಡುಗರು. ಹೈಸ್ಕೂಲಿನ ನಡುವಿನ ಕಾಲ. ಸಿಕ್ಕ ಸಿಕ್ಕ ಚಂದಮಾಮ. ಬಾಲಮಿತ್ರಗಳನ್ನೂ ಕಾಡ … more →

ಶಾಲೆಯೆಂಬ ಲೋಕದ ಎಳೆಯರಾದ ನಾಯಕರು9 comments

Rasheed wrote 2 years ago:   ಈ ವಾರದಲ್ಲಿ ಪುಟ್ಟ ಹುಡಗರಿಬ್ಬರ ಭಾವಚಿತ್ರಗಳಿರುವ ಜಾಹೀರಾತುಗಳೆರಡು ಪತ್ರಿಕೆಯೊಂದರ ಮೂಲೆಯಲ್ಲಿ ಬಂತು. ಹುಟ್ಟು … more →

ಮಳೆಗೆ ತೀರಿದ ಎರಡು ಜೀವಗಳು

Rasheed wrote 2 years ago:   ಈ ಮಳೆ ಚಳಿಗಾಳಿಯ ನಡುವೆ ತೀರಿಹೋದ ಒಂದು ಗಂಡಸು-ಒಂದು ಹೆಂಗಸು, ಅಥವಾ  ಒಬ್ಬಳು ಮುದುಕಿ-ಒಬ್ಬ ಮುದುಕ ಅಥವಾ ಇಬ್ಬರನ್ನೂ … more →

ಲಾರೆನ್ಸ್ ಮೆನೆಜಸ್, ಗ್ರೇಸಿ ಮತ್ತು ಹಸಿವು2 comments

Rasheed wrote 2 years ago: ಮಧ್ಯಾಹ್ನ ಹಠಹಿಡಿದು ಊಟ ಮಾಡದೆ ನಿದ್ದೆ ಹೋಗಿ ಎದ್ದರೆ ಕತ್ತಲಾಗುತ್ತಿತ್ತು. ಮನೆಯೊಳಗೆ ಸಂಜೆಯ ಕೊಂಚ ಬೆಳಕು ಇನ್ನೂ ಉಳಿದ … more →

ಮಾಸ್ಕೋದಿಂದ ಪ್ರೀತಿ ಪೂರ್ವಕ-ಒಂದು ಬಹಳ ಹಳೆಯ ನೆನಪು5 comments

Rasheed wrote 2 years ago: ಸಂಪಾಜೆಯ ಬಳಿಯ ಕೊಯನಾಡಿನ  ಅಂದುಕಾಕನ ಮಸಿ ಹಿಡಿದ ಹೋಟೆಲಿನ ಅಡ್ಡಾದಿಡ್ಡಿ ಬೆಂಚುಗಳಲ್ಲಿ ಕೂತ ನಾವು ತಿಂಡಿ ಕಪಾಟಿನ ಮೇಲಿ … more →

ತಸ್ಲಿಮಾ ಕುರಿತು-ಹತ್ತು ವರ್ಷದ ಹಿಂದೆ4 comments

Rasheed wrote 2 years ago: ಧ್ಯಾನ, ತಪಸ್ಸು, ಪ್ರೀತಿ ಮತ್ತು ಕೊಂಚ ತಮಾಷೆ ಈ ತಸ್ಲೀಮಾ ಎಂಬ ಡಾಕ್ಟರ್ ಹೆಣ್ಣು ಮಗಳು, ಬೆಂಗಾಲಿ ಬರಹಗಾರ್ತಿ. ಮೊದಲು ಧ … more →

ತೀರಿ ಹೋಗಿರುವ ಸೂಫಿ ಬ್ಯಾರಿಯವರ ಕುರಿತು

Rasheed wrote 2 years ago: ಸೂಫಿ ಸಂತನ ಸಂಸಾರ ತೋಟ…   ಹುಣ್ಣಿಮೆಯ ಮರುದಿನದ ಬೆಳದಿಂಗಳು. ಆ ದೊಡ್ಡ ಮಸೀದಿ ತೊಯ್ಯುತ್ತ ಮಲಗಿತ್ತು. ಚಂದ … more →

ವೈಕಂ ಮಹಮದ್ ಬಷೀರ್ ಎಂಬ ಕಾಲಜ್ಞಾನಿ3 comments

Rasheed wrote 2 years ago: ‘ಸುಂದರವಾದ ಈ ಭೂಗೋಳದಲ್ಲಿ ನನಗೆ ಪಡೆದವನು ಅನುಮತಿಸಿದ್ದ ಸಮಯ ಪರಿಪೂರ್ಣವಾಗಿ ಅವಸಾನಿಸಿತು. ಇನ್ನು ಸಮಯ ಕೊಂಚವೂ … more →

ಅಲ್ಬರ್ಟ್ ಕಮು ಬರೆದ ಒಂದು ಹಳೆಯ ಕಾದಂಬರಿ3 comments

Rasheed wrote 2 years ago: ಪ್ಲೇಗ್ ಮಾರಿಯ ಮೇಲೆ ಮಾನವ ಭಾಷ್ಯ ಎಂಟು ತಿಂಗಳ ಕಾಲ ಮರಣ ನರ್ತನ ನಡೆಸಿದ ಪ್ಲೇಗ್ ಮಾರಿ ಆಯಾಸಗೊಂಡಂತೆ ನಟಿಸುತ್ತಾ ಹಿಮ್ಮ … more →

ಕಿ.ರಂ.ನಾಗರಾಜ್ ಎಂಬ ಗಾರುಡಿಗ5 comments

Rasheed wrote 2 years ago:   ಶ್ರಾವಣದ ಕೊನೆಯ ಶನಿವಾರ ಅಪರಾಹ್ನ. ಕೊತ್ತಂಬರಿ, ಮೆಂತೆ ಸೊಪ್ಪು, ಚೆಂಡು ಹೂ, ಸೇವಂತಿಗೆ. ಕುಂಕುಮ, ಅಗರಬತ್ತಿ ಮತ್ತು … more →

ರಾಮಚಂದ್ರ ಭಟ್ಟರೂ,ಕುಂಞಪ್ಪ ಬ್ಯಾರಿಗಳೂ11 comments

Rasheed wrote 2 years ago: ಇದು ಹುಡುಗ ಹುಡುಗಿಯರ ಹದಿಹರೆಯದ ಹುಚ್ಚಿನ ಮೋಹಕ ಪ್ರೇಮವಲ್ಲ, ಹೆಣ್ಣು- ಗಂಡಿನ ಉರಿಯುವ ಪ್ರೇಮದ, ಕಾಮದ ನಾಲಗೆಯ ಚಾಚುವಿಕ … more →


Have your say. Start a blog.

See our free features →

Related Tags
All →

Follow this tag via RSS