Lost your password?

Blogs about: ಮೈಸೂರಿನಿಂದ ಅಂಕಣ

Featured Blog

ನೂರಾ ಐದು ವರ್ಷಗಳನ್ನು ಕಂಡು ತೀರಿಹೋದರು ರಾಮಣ್ಣ2 comments

Rasheed wrote 2 years ago:   ಕುವೆಂಪು ಅವರಿಗೂ ಸೀನಿಯರ್ ಆಗಿದ್ದ ಹಾಸನ ಅಠಾಣಾ ರಾಮಣ್ಣನವರು ೧೦೫ ವರ್ಷ ಬದುಕಿ ನಿನ್ನೆ ರಾತ್ರಿ ಮೈಸೂರಿನಲ್ಲಿ ತೀರಿಹ … more →

ಯೋಗಾಚಾರ್ಯ ನಾಗರಾಜ ಸೂರ್ಯನಾರಾಯಣ ಪಾಂಡೆ5 comments

Rasheed wrote 2 years ago:   ನಿನ್ನೆ ಸಂಜೆ ಮೈಸೂರಿನಲ್ಲಿ ಇನ್ನೇನು ಮಳೆ ಸುರಿಯುವ ಹಾಗೆ ಇತ್ತು. ಆದರೆ ಹಾಗೇನೂ ಆಗಲಿಲ್ಲ.  ನಾನು ಸುಮಾರು ಎರಡು ಗಂಟ … more →

ಪ್ರೊಫೆಸರ್ ವಿಕ್ರಂ ಹೇಳಿದ 'ಚತುರಂಗ ಭವನ'ದ ಕಥೆ5 comments

Rasheed wrote 2 years ago: ನನ್ನ ಪ್ರೀತಿಯ ಬರಹಗಾರ ದಿವಂಗತ ಚದುರಂಗ ಅವರ ನಿಜವಾದ ಹೆಸರು ಎಂ. ಸುಬ್ರಹ್ಮಣ್ಯ ರಾಜೇ ಅರಸ್ ಎಂಬುದು ಬಹಳ ಕಾಲದವರೆಗೆ ನನ … more →

ಬೈಕು ಪಾಲಿಸುವ ಮರಳು ಗೋಪಾಲ5 comments

Rasheed wrote 2 years ago:               ಈ ಬೈಕಿನ ರಿಮ್ಮು ಒರೆಸುವ ಮರಳು ಗೋಪಾಲನ ಕುರಿತು ಗದ್ಯದಲ್ಲಿ ಬರೆಯುವುದೋ ಪದ್ಯದಲ್ಲಿ ಬರೆಯುವದೋ ಎಂದು ನ … more →

ಮೊದಲು ಮಲ್ಲಮ್ಮ, ನಡುವಲ್ಲಿ ಸರಸ್ವತಿ ಮತ್ತು ಇದೀಗ ಜುಲೈಕಾ2 comments

Rasheed wrote 2 years ago: ನೋಡಲು ಚೂಟಿಯಾಗಿದ್ದ ಆದರೆ ಓದಲು ಅಷ್ಟೇನೂ ಚುರುಕಾಗಿರದ ನಮ್ಮ ಸಂಬಂಧಿಕರ ಹುಡುಗಿಯೊಬ್ಬಳನ್ನು ಮನೆಯಲ್ಲಿಟ್ಟುಕೊಂಡು ಓದಿಸ … more →

ಗಾಣಿಗರ ಸಿದ್ಧಮ್ಮನ ಇನ್ಪೋಸಿಸ್ ಕನಸು9 comments

Rasheed wrote 2 years ago:   ಮಧ್ಯಾಹ್ನದ ಹೊತ್ತು ನಿದ್ದೆ ಮಾಡುವ ನನ್ನ ಮಗನನ್ನು ನೋಡಿಕೊಳ್ಳಲು ಸಿದ್ಧಮ್ಮ ಎಂಬ ಗಾಣಿಗರ ಅಜ್ಜಿ ಬರುತ್ತಾಳೆ. ಈ … more →

ತೇಜಸ್ವಿ ನನ್ನ ಮೊಬೈಲ್ ನಂಬರ್ ಮರೆಯದಿರಲಿ ದೇವರೇ....9 comments

Rasheed wrote 2 years ago: [ವ್ಯಂಗ್ಯಚಿತ್ರ ಕೃಪೆ:ಗುಜ್ಜಾರಪ್ಪ]   ಗೊಂದಲಗೇರಿಯ ಕ್ಯಾಂಟೀನ್ ಹೋಟ್ಲಿನಿಂದ ಪಾರ್ಸಲ್ ತಂದ ಬಿರಿಯಾನಿ ತಿಂದು ಮುಗ … more →

ಮನಸ್ಸಿನಲ್ಲೇ ಮಹಾದೇವ3 comments

Rasheed wrote 2 years ago:   [photo:Nethraraju] ಕನ್ನಡನಾಡಿನ ಎಲ್ಲೋ ಒಂದುಕಡೆ ಒಂದು ಕಲ್ಲಿನ ದೇವಾಯವಿದೆಯಂತೆ. ಆ ದೇವಾಲಯದ ಯಾವ ಕಲ್ಲನ್ನು ಮೊಟಕ … more →

ಪ್ರೊಪೆಸರ್ ಕರೀಮುದ್ದೀನ್ ಸಾಹೇಬರು

Rasheed wrote 2 years ago: ‘ಹಿಂದೂಸ್ತಾನದ ರಾಜಮಹಾರಾಜರುಗಳು ಅದು ಹೇಗೆ ಅಷ್ಟು ಸುಲಭದಲ್ಲಿ ಬ್ರಿಟಿಷ್ ದೊರೆಗಳ ಕೈಯಲ್ಲಿ ಸೋತುಹೋದರು ಗೊತ್ತಾ? … more →

ಕೊಡಗಿನ ಅರಸರ ಹಿಟ್ಟಿನ ಅರಮನೆ9 comments

Rasheed wrote 2 years ago: “ನಾವು ರಾಜಮನೆತನದವರು ಎಂದು ಗೊತ್ತಾಗುವ ಮೊದಲು ಹಿಟ್ಟು ಬೀಸುತ್ತಾ ಹಿಟ್ಟು ಮಾರುತ್ತಾ ಒಟ್ಟಿನಲ್ಲಿ ಅಜ್ಞಾತವಾಸದಲ … more →

ವೈ. ಜಯಮ್ಮ ಮತ್ತು ಕಡಲ ಚಿಪ್ಪುಗಳು2 comments

Rasheed wrote 2 years ago: ಮೈಸೂರಿನ ಕೃಷ್ಣರಾಜ ಆಸ್ಪತ್ರೆಯಿಂದ ಇರ್ವಿನ್‌ ರಸ್ತೆ ನೆಹರೂ ವೃತ್ತ ವನ್ನು ಸೇರುವ ಮೊದಲು ಎಡಬದಿಯಲ್ಲಿ ರಸ್ತೆಗೆ ತಾಗಿಕೊ … more →

ನೋಡು ಬಾ ಚಂದಿರ...3 comments

Rasheed wrote 2 years ago: ಇಂತಹದೇ ಒಂದುಸಂಜೆ ಸರಿಸುಮಾರು ನಾಲ್ಕು ವರ್ಷಗಳ ಹಿಂದೆ ಇವರನ್ನು ಕಾಣಲೆಂದು ನಾನು ಹೋಗಿದ್ದಾಗ ಹುಟ್ಟಿನಿಂದಲೇ ಅಂಧರಾಗಿರು … more →

ಅರಮನೆ, ಅಕ್ಕಸಾಲಿ ಮತ್ತು ಗುಡಿಸಲುಗಳು2 comments

Rasheed wrote 2 years ago: ಅರವತ್ತು ವರ್ಷಗಳಿಗೂ ಹೆಚ್ಚುಕಾಲ ಅರಮನೆಯಲ್ಲಿ ಅಕ್ಕಸಾಲಿಗಳಾಗಿದ್ದ ಶಿರ್ವ ಮಂಚಕಲ್ಲಿನ ಶಾಮಾಚಾರಿಗಳು ನನ್ನ ಕನ್ನಡಕವನ್ನು … more →

ಮಗ ಬಾಪೂ ಸತ್ಯನಾರಾಯಣ ಮತ್ತು ತೀರ್ಥರೂಪ ಅಠಾಣ ರಾಮಣ್ಣ12 comments

Rasheed wrote 2 years ago: ಹಾ.ರಾ. ಬಾಪು ಸತ್ಯನಾರಾಯಣರಿಗೆ ಈಗ ಹತ್ತಿರ ಹತ್ತಿರ ಎಪ್ಪತ್ತೈದು ವರ್ಷ. ಅವರು ಭಾರತದ ಹೆದ್ದಾರಿಗಳ ಬಲುದೊಡ್ಡ ಇಂಜಿನಿಯರ … more →

ಮೈಸೂರು ಸುಬ್ರಹ್ಮಣ್ಯ ಚಂದ್ರಶೇಖರ್ ಅಯ್ಯರ್ ಮತ್ತು ಹೋರಾಶಾಸ್ತ್ರ

Rasheed wrote 2 years ago: ‘ಗಡಿಯಾರಗಳು ಮುರಿದು ಹೋದಷ್ಟು ಮನುಷ್ಯದೊಡ್ಡ ಕಾಲಜ್ಞಾನಿಯಾಗುತ್ತಾನೆ, ಆಸ್ಟತ್ರೆಗಳಲ್ಲಿ ಮನುಷ್ಯ ಹೆಚ್ಚು ತೀರಿಹೋ … more →

ಸಿಂಹಾಸನವೂ ಹಣೆಯ ಬರೆಹವೂ8 comments

Rasheed wrote 2 years ago: ನಿನ್ನೆಯ ಇರುಳು ಭರತನ ಹುಣ್ಣಿಮೆ. ಮಾಂತ್ರಿಕ ಕವಿ ಬೇಂದ್ರೆ ಹುಟ್ಟಿದ ದಿನ ಕಳೆದು ಮೂರನೆಯ ರಾತ್ರಿ. ಹದುಳದಲ್ಲಿ ಮೂಡಿದ ಹ … more →

ಪಂಡಿತಪ್ಪಸ್ವಾಮಿಗೆ ಕಾಯುತ್ತಾ ಬೋಟಿ ಬಜಾರಿನಲ್ಲಿ...2 comments

Rasheed wrote 2 years ago: ಯಾಕೋ ಸಣ್ಣಗೆ ಚಳಿಯಾಗುತ್ತಿತ್ತು. ಹಲ್ಲುಪುಡಿ ಮಾರುವ ಪಂಡಿತಪ್ಪ ಸ್ವಾಮಿಯನ್ನು ಹುಡುಕುತ್ತಾ ಹೊರಟವನು ಬೋಟೀ ಬಜಾರಿನಲ್ಲಿ … more →

ಗುಮ್ ನಾಮ್ ಬಾದಶಾನ ಗುಡ್ಡದಲ್ಲಿ3 comments

Rasheed wrote 2 years ago: ನಿಮ್ಮ ಸೂಫಿ ಸಂತನ ಹೆಸರೇಕೆ ಗುಮ್‌ನಾಮ್‌ ಬಾದಶಾ ಎಂದಿದೆ ಎಂಬ ಸರಳ ಪ್ರಶ್ನೆಗೆ ಅಷ್ಟೇ ಸರಳವಾಗಿ ನಿನ್ನ ಹೆಸರೇನು?- ಎಂದು … more →


Have your say. Start a blog.

See our free features →

Related Tags
All →

Follow this tag via RSS